[1] ದೇವದೂತರುಗಳು ಮನುಷ್ಯ ರೂಪದಲ್ಲಿ ಇಬ್ರಾಹೀಮರ (ಅವರ ಮೇಲೆ ಶಾಂತಿಯಿರಲಿ) ಬಳಿಗೆ ಬಂದಿದ್ದರು. ಇಬ್ರಾಹೀಂ (ಅವರ ಮೇಲೆ ಶಾಂತಿಯಿರಲಿ) ಅವರನ್ನು ಸತ್ಕರಿಸಿದರು. ಆದರೆ ಅವರು ಆಹಾರ ಸೇವಿಸದಿರುವುದನ್ನು ಕಂಡಾಗ ಇಬ್ರಾಹೀಮರಿಗೆ (ಅವರ ಮೇಲೆ ಶಾಂತಿಯಿರಲಿ) ಅವರು ಮನುಷ್ಯರಲ್ಲವೆಂದು ಸ್ಪಷ್ಟವಾಗಿ ಗಾಬರಿಯಾಯಿತು.