ನಾನು ಅವರನ್ನು ಖಂಡಿತ ದಾರಿತಪ್ಪಿಸುವೆನು ಮತ್ತು ಅವರಲ್ಲಿ ಆಸೆಗಳನ್ನು ಹುಟ್ಟಿಸುವೆನು. ನಾನು ಅವರಿಗೆ ಆದೇಶಿಸಿದಾಗ, ಅವರು ಜಾನುವಾರುಗಳ ಕಿವಿಗಳನ್ನು ಹರಿಯುವರು. ನಾನು ಅವರಿಗೆ ಆದೇಶಿಸಿದಾಗ, ಅವರು ಅಲ್ಲಾಹನ ಸಹಜ ಪ್ರಕೃತಿಯನ್ನು ಬದಲಾಯಿಸುವರು.” ಯಾರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ರಕ್ಷಕನನ್ನಾಗಿ ಸ್ವೀಕರಿಸುತ್ತಾನೋ—ಅವನು ಅತ್ಯಂತ ಸ್ಪಷ್ಟವಾದ ನಷ್ಟಕ್ಕೊಳಗಾದನು.