ಅವರಿಗೆ ನೀಡಲಾದ ಹಿತೋಪದೇಶಗಳನ್ನು ಅವರು ಮರೆತಾಗ, ಎಲ್ಲಾ ವಸ್ತುಗಳ ದ್ವಾರಗಳನ್ನು ನಾವು ಅವರಿಗೆ ತೆರೆದುಕೊಟ್ಟೆವು.[1] ಎಲ್ಲಿಯವರೆಗೆಂದರೆ, ಅವರಿಗೆ ನೀಡಲಾದ ಸವಲತ್ತುಗಳನ್ನು ಕಂಡು ಅವರು ಆನಂದಿಸುತ್ತಿದ್ದಾಗ ಹಠಾತ್ತನೆ ನಾವು ಅವರನ್ನು ಹಿಡಿದೆವು. ಆಗ ಅವರು ಸಂಪೂರ್ಣ ಹತಾಶರಾದರು.
[1] ಅಂದರೆ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಮತ್ತು ಸವಲತ್ತುಗಳನ್ನು ಯಥೇಷ್ಟವಾಗಿ ನೀಡಿದೆವು.