Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
44 : 5

اِنَّاۤ اَنْزَلْنَا التَّوْرٰىةَ فِیْهَا هُدًی وَّنُوْرٌ ۚ— یَحْكُمُ بِهَا النَّبِیُّوْنَ الَّذِیْنَ اَسْلَمُوْا لِلَّذِیْنَ هَادُوْا وَالرَّبّٰنِیُّوْنَ وَالْاَحْبَارُ بِمَا اسْتُحْفِظُوْا مِنْ كِتٰبِ اللّٰهِ وَكَانُوْا عَلَیْهِ شُهَدَآءَ ۚ— فَلَا تَخْشَوُا النَّاسَ وَاخْشَوْنِ وَلَا تَشْتَرُوْا بِاٰیٰتِیْ ثَمَنًا قَلِیْلًا ؕ— وَمَنْ لَّمْ یَحْكُمْ بِمَاۤ اَنْزَلَ اللّٰهُ فَاُولٰٓىِٕكَ هُمُ الْكٰفِرُوْنَ ۟

ನಾವು ತೌರಾತನ್ನು ಅವತೀರ್ಣಗೊಳಿಸಿದ್ದೇವೆ. ಅದರಲ್ಲಿ ಮಾರ್ಗದರ್ಶನ ಮತ್ತು ಪ್ರಕಾಶವಿದೆ. ಯಹೂದರ ನಡುವೆ ಅಲ್ಲಾಹನಿಗೆ ಶರಣಾಗತರಾದ ಪೈಗಂಬರರೂ, ಪುಣ್ಯಪುರುಷರೂ, ಧರ್ಮವಿದ್ವಾಂಸರೂ ತೌರಾತ್‌ಗನುಗುಣವಾಗಿ ತೀರ್ಪು ನೀಡುತ್ತಿದ್ದರು. ಏಕೆಂದರೆ ಅವರಿಗೆ ಅಲ್ಲಾಹನ ಆ ಗ್ರಂಥದ ಸಂರಕ್ಷಣೆಯನ್ನು ವಹಿಸಲಾಗಿತ್ತು. ಅವರು ಅದಕ್ಕೆ ಸಾಕ್ಷಿಗಳಾಗಿದ್ದರು. (ಯಹೂದಿ ಪುರೋಹಿತರೇ) ನೀವು ಜನರನ್ನು ಭಯಪಡಬೇಡರಿ. ನನ್ನನ್ನು ಮಾತ್ರ ಭಯಪಡಿರಿ. ನನ್ನ ಸೂಕ್ತಿಗಳನ್ನು ನೀವು ತುಚ್ಛ ಬೆಲೆಗೆ ಮಾರಬೇಡಿರಿ. ಯಾರು ಅಲ್ಲಾಹನು ಅವತೀರ್ಣಗೊಳಿಸಿರುವುದಕ್ಕೆ ಅನುಸಾರವಾಗಿ ತೀರ್ಪು ನೀಡುವುದಿಲ್ಲವೋ ಅವರೇ ನಿಷೇಧಿಗಳಾಗಿದ್ದಾರೆ. info
التفاسير: