[1] ಮರಣದ ಸಮಯದಲ್ಲಿ, ದೇವದೂತರು ನರಕಾಗ್ನಿಯನ್ನು ತೋರಿಸುವಾಗ, ಅವರನ್ನು ನರಕಾಗ್ನಿಗೆ ಎಸೆಯುವಾಗ, ಪಾಪಿಗಳಾದ ಸತ್ಯವಿಶ್ವಾಸಿಗಳನ್ನು ನರಕ ಶಿಕ್ಷೆಯಿಂದ ಬಿಡುಗಡೆಗೊಳಿಸುವಾಗ, ಮುಸಲ್ಮಾನರು ವಿಚಾರಣೆ ನಡೆದು ಸ್ವರ್ಗಕ್ಕೆ ಹೋಗುವಾಗ ಮುಂತಾದ ಸಂದರ್ಭಗಳಲ್ಲಿ ನಾವು ಮುಸಲ್ಮಾನರಾಗಿದ್ದರೆ ಎಂದು ಅವರು ಹಾರೈಸುವರು. ಆದರೆ ಈ ಹಾರೈಕೆಯಿಂದ ಅವರಿಗೆ ಯಾವುದೇ ಪ್ರಯೋಜನವಿರುವುದಿಲ್ಲ.