ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
8 : 63

یَقُوْلُوْنَ لَىِٕنْ رَّجَعْنَاۤ اِلَی الْمَدِیْنَةِ لَیُخْرِجَنَّ الْاَعَزُّ مِنْهَا الْاَذَلَّ ؕ— وَلِلّٰهِ الْعِزَّةُ وَلِرَسُوْلِهٖ وَلِلْمُؤْمِنِیْنَ وَلٰكِنَّ الْمُنٰفِقِیْنَ لَا یَعْلَمُوْنَ ۟۠

ಅವರು ಹೇಳುತ್ತಾರೆ: “ನಾವು ಮದೀನಕ್ಕೆ ಮರಳಿದರೆ ಪ್ರತಿಷ್ಠೆಯುಳ್ಳವರು ದೀನರನ್ನು ಅಲ್ಲಿಂದ ಹೊರಗಟ್ಟುವರು.”[1] ಪ್ರತಿಷ್ಠೆಯಿರುವುದು ಅಲ್ಲಾಹನಿಗೆ, ಅವನ ಸಂದೇಶವಾಹಕರಿಗೆ ಮತ್ತು ಸತ್ಯವಿಶ್ವಾಸಿಗಳಿಗೆ. ಆದರೆ ಕಪಟವಿಶ್ವಾಸಿಗಳು ಅದನ್ನು ತಿಳಿಯುವುದಿಲ್ಲ. info

[1] ಇದು ಕಪಟವಿಶ್ವಾಸಿಗಳ ಮುಖಂಡ ಅಬ್ದುಲ್ಲಾ ಬಿನ್ ಉಬೈ ಹೇಳಿದ ಮಾತು. ಅವನ ಪ್ರಕಾರ ಅವನು ಮತ್ತು ಅವನ ಅನುಯಾಯಿಗಳು ಪ್ರತಿಷ್ಠಿತರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮತ್ತು ಅವರ ಅನುಯಾಯಿಗಳು ದೀನರು.

التفاسير: