ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
44 : 11

وَقِیْلَ یٰۤاَرْضُ ابْلَعِیْ مَآءَكِ وَیٰسَمَآءُ اَقْلِعِیْ وَغِیْضَ الْمَآءُ وَقُضِیَ الْاَمْرُ وَاسْتَوَتْ عَلَی الْجُوْدِیِّ وَقِیْلَ بُعْدًا لِّلْقَوْمِ الظّٰلِمِیْنَ ۟

“ಓ ಭೂಮಿ! ನಿನ್ನ ನೀರನ್ನು ನುಂಗಿಬಿಡು! ಓ ಆಕಾಶ! ಮಳೆ ಸುರಿಸುವುದನ್ನು ನಿಲ್ಲಿಸು!” ಎಂದು ಆಜ್ಞಾಪಿಸಲಾಯಿತು. ಪ್ರವಾಹವು ತಗ್ಗಿತು ಮತ್ತು ಆಜ್ಞೆಯು ನೆರವೇರಿತು. ನಾವೆ ಜೂದಿ ಪರ್ವತದ ಮೇಲೆ ನಿಂತಿತು. “ಅಕ್ರಮವೆಸಗಿದ ಜನರು ನಾಶವಾಗಲಿ” ಎಂದು ಹೇಳಲಾಯಿತು. info
التفاسير: