ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

external-link copy
14 : 5

وَمِنَ الَّذِیْنَ قَالُوْۤا اِنَّا نَصٰرٰۤی اَخَذْنَا مِیْثَاقَهُمْ فَنَسُوْا حَظًّا مِّمَّا ذُكِّرُوْا بِهٖ ۪— فَاَغْرَیْنَا بَیْنَهُمُ الْعَدَاوَةَ وَالْبَغْضَآءَ اِلٰی یَوْمِ الْقِیٰمَةِ ؕ— وَسَوْفَ یُنَبِّئُهُمُ اللّٰهُ بِمَا كَانُوْا یَصْنَعُوْنَ ۟

“ನಾವು ಕ್ರೈಸ್ತರು” ಎಂದು ಹೇಳಿದವರಿಂದಲೂ ನಾವು ಕರಾರನ್ನು ಪಡೆದಿದ್ದೇವೆ. ಅವರಿಗೆ ಉಪದೇಶ ಮಾಡಲಾದ ಒಂದಂಶವನ್ನು ಅವರು ಮರೆತುಬಿಟ್ಟರು. ಆದ್ದರಿಂದ ಪುನರುತ್ಥಾನದ ದಿನದ ತನಕ ನಾವು ಅವರ ನಡುವೆ ವೈರ ಮತ್ತು ದ್ವೇಷವನ್ನು ಉಂಟುಮಾಡಿದೆವು. ಅವರು ಮಾಡಿದ ದುಷ್ಕರ್ಮಗಳ ಬಗ್ಗೆ ಅಲ್ಲಾಹು ಸದ್ಯವೇ ಅವರಿಗೆ ತಿಳಿಸಿಕೊಡುವನು. info
التفاسير: