വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
17 : 41

وَاَمَّا ثَمُوْدُ فَهَدَیْنٰهُمْ فَاسْتَحَبُّوا الْعَمٰی عَلَی الْهُدٰی فَاَخَذَتْهُمْ صٰعِقَةُ الْعَذَابِ الْهُوْنِ بِمَا كَانُوْا یَكْسِبُوْنَ ۟ۚ

ಇನ್ನು ಸಮೂದ್ ಜನಾಂಗಕ್ಕೆ ನಾವು ಸನ್ಮಾರ್ಗವನ್ನು ತೋರಿಸಿದೆವು. ಆದರೆ ಅವರು ಸನ್ಮಾರ್ಗಕ್ಕಿಂತ ಅಂಧತೆಯನ್ನೇ ಮೆಚ್ಚಿಕೊಂಡರು. ಆಗ ಅವರನ್ನು ಅವರ ದುಷ್ಕರ್ಮಗಳ ನಿಮಿತ್ತ ಅಪಮಾನಕರ ಯಾತನೆಯ ರೂಪದಲ್ಲಿ ಘೋರ ಆರ್ಭಟವು ಹಿಡಿದು ಬಟ್ಟಿತು. info
التفاسير: