വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
9 : 59

وَالَّذِیْنَ تَبَوَّءُو الدَّارَ وَالْاِیْمَانَ مِنْ قَبْلِهِمْ یُحِبُّوْنَ مَنْ هَاجَرَ اِلَیْهِمْ وَلَا یَجِدُوْنَ فِیْ صُدُوْرِهِمْ حَاجَةً مِّمَّاۤ اُوْتُوْا وَیُؤْثِرُوْنَ عَلٰۤی اَنْفُسِهِمْ وَلَوْ كَانَ بِهِمْ خَصَاصَةٌ ۫ؕ— وَمَنْ یُّوْقَ شُحَّ نَفْسِهٖ فَاُولٰٓىِٕكَ هُمُ الْمُفْلِحُوْنَ ۟ۚ

ಮತ್ತು ಆ ಸೊತ್ತು ಮುಹಾಜಿರ್‌ಗಳ ಆಗಮನಕ್ಕೆ ಮುಂಚೆ ಸತ್ಯವಿಶ್ವಾಸ ಸ್ವೀಕರಿಸಿ ಮದೀನಾದಲ್ಲಿ ವಾಸವಾಗಿದ್ದವರಿಗೂ ಇದೆ. ಅವರು ತಮ್ಮೆಡೆಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ ಹಾಗೂ ಮುಹಾಜಿರ್‌ಗಳಿಗೆ ನೀಡಲಾದ ಧನದ ಕುರಿತು ಅವರು ತಮ್ಮ ಹೃದಯಗಳಲ್ಲಿ ಯಾವ ಪ್ರಯಾಸವನ್ನು ಕಾಣುವುದಿಲ್ಲ ಮತ್ತು ಸ್ವತಃ ತಮಗೆ ಅಗತ್ಯವಿದ್ದರೂ ತಮ್ಮ ಮೇಲೆ ಇತರರಿಗೆ ಆದ್ಯತೆ ನೀಡುತ್ತಾರೆ (ವಸ್ತುತಃ) ಯಾರು ತನ್ನಲ್ಲಿನ ಲೋಭತನದಿಂದ ರಕ್ಷಿಸಲ್ಪಡುತ್ತಾರೋ ಅವರೇ ವಿಜಯಿಗಳು. info
التفاسير: