[1] ಅಂದರೆ ಕಳ್ಳನನ್ನು ಅವನು ಯಾರಿಂದ ಕಳ್ಳತನ ಮಾಡಿದನೋ ಅವನ ಸುಪರ್ದಿಗೆ ಬಿಡಲಾಗುತ್ತದೆ. ಇದು ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ರವರ ಶರಿಯತ್ನಲ್ಲಿರುವ (ಧರ್ಮಸಂಹಿತೆಯಲ್ಲಿರುವ) ಶಿಕ್ಷೆಯಾಗಿದೆ.
[1] ಅಂದರೆ ಈಜಿಪ್ಟ್ ದೇಶದ ಕಾನೂನು ಪ್ರಕಾರ ಈ ರೀತಿಯಲ್ಲಿ ತಮ್ಮನನ್ನು ವಶಕ್ಕೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಯೂಸುಫ್ (ಅವರ ಮೇಲ ಶಾಂತಿಯಿರಲಿ) ಅವರಲ್ಲಿ ಅವರ ಕಾನೂನಿನ ಬಗ್ಗೆ ಕೇಳಿ ಅದರಂತೆಯೇ ತೀರ್ಪು ನೀಡಿದರು.